ಸುನಿಲ್ ಅವರು ಸಹ ಕಾಂಗ್ರೆಸ್ ಪಕ್ಷದವರೇ ಆಗಿದ್ದು, ಶಿವಸೇನಾ ಮತ್ತು ಎನ್ಸಿಪಿ ಜತೆಗೆ ಅಧಿಕಾರ ಹಂಚಿಕೊಂಡಿರುವ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಈ ಪ್ರಕರಣದಲ್ಲಿ ತಮಗೆ ಆಪ್ತರಾಗಿರುವ ವಕೀಲರೊಬ್ಬರನ್ನು ಸುನಿಲ್ ಕೇದಾರ್ ಅವರು ಸರ್ಕಾರಿ ವಕೀಲರನ್ನಾಗಿ ನೇಮಿಸಿರುವುದೇ ಆಶಿಶ್ ದೇಶಮುಖ್ ಅವರ ಆಕ್ಷೇಪಕ್ಕೆ ಪ್ರಮುಖ ಕಾರಣವಾಗಿದೆ.