ಇದಕ್ಕೆ ಸಂಬಂಧಿಸಿ ಸಾಂಗ್ಲಿಯ ಮ್ಯಾಜಿಸ್ಟ್ರೇಟರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ. ರಾಜ್ ಠಾಕ್ರೆ ಹಾಗೂ ಎಂಎನ್ಎಸ್ ನಾಯಕ ಶಿರೀಶ್ ಪರಾಕರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮುಂಬೈ ಪೊಲೀಸ್ ಆಯುಕ್ತರಿಗೆ ಹಾಗೂ ಖೆರ್ವಾಡಿ ಪೊಲೀಸ್ ಠಾಣೆಗೆ ಸೂಚಿಸಿದ್ದಾರೆ ಎಂದು ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಜ್ಯೋತಿ ಪಾಟೀಲ್ ತಿಳಿಸಿದ್ದಾರೆ.