ಶಿವಸೇನಾದ ಬಂಡಾಯ ನಾಯಕ ಏಕನಾಥ ಶಿಂಧೆ ಅವರೊಂದಿಗೆ ಗುರುತಿಸಿಕೊಂಡಿರುವ ಸುಮಾರು 12 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮನವಿ ಸಲ್ಲಿಸಲಾಗಿದೆ. ಇದಕ್ಕೆ ಮತ್ತೆ ನಾಲ್ವರು ಶಾಸಕರಾದ ಸಂಜಯ್ ರೇಮುಲ್ಕರ್, ಚಿಮನ್ ಪಾಟೀಲ್, ರಮೇಶ್ ಬೊರ್ನಾರೆ ಮತ್ತು ಬಾಲಾಜಿ ಕಲ್ಯಾಣ್ಕರ್ ಹೆಸರುಗಳನ್ನು ಉಪ ಸ್ಪೀಕರ್ಗೆ ಸಲ್ಲಿಸಲಾಗಿದೆಎಂದು ಅವರು ಹೇಳಿದರು.