ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಹಲವು ತಿಂಗಳುಗಳ ನಂತರ ಮತ್ತೆ ತೆರೆದ ಶಿರಡಿ ಸಾಯಿಬಾಬಾ ದೇವಸ್ಥಾನ

Last Updated 16 ನವೆಂಬರ್ 2020, 5:54 IST
ಅಕ್ಷರ ಗಾತ್ರ

ಶಿರಡಿ: ಕೋವಿಡ್‌ ಹಿನ್ನೆಲೆಯಲ್ಲಿ ಹಲವು ತಿಂಗಳುಗಳ ಕಾಲ ಮುಚ್ಚಲಾಗಿದ್ದ ಸಾಯಿಬಾಬಾ ದೇವಸ್ಥಾನವನ್ನು ಸೋಮವಾರ ಮತ್ತೆ ತೆರೆಯಲಾಗಿದ್ದು, ಭಕ್ತರು ಪ್ರಾರ್ಥನೆ ಸಲ್ಲಿಸಿದರು.

ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್‌–19 ಸಂಬಂಧಿತ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ದೇವಸ್ಥಾನದಲ್ಲಿ ವಹಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಇಂದಿನಿಂದ ಜಾರಿಗೆ ಬರುವಂತೆ ದೇವಸ್ಥಾನಗಳನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಹಾರಾಷ್ಟ್ರವು ಭಾರತದ ಕೊರೊನಾ ಸೋಂಕಿನ ಕೇಂದ್ರಬಿಂದುವೆಂದೇ ಪರಿಗಣಿಸಲ್ಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT