ಮರಾಠಿ ಭಾಷಿಗರ ಸಂಖ್ಯೆ ಹೆಚ್ಚಿರುವ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್ ಗಡಿಯಲ್ಲಿರುವ 814 ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಪ್ರತಿಪಾದಿಸುತ್ತ ಬಂದಿದೆ. ಈ ಸಮಸ್ಯೆ ಪರಿಹಾರವಾಗುವವರೆಗೂ ವಿವಾದಿತ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಮಹಾರಾಷ್ಟ್ರವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತ ಬಂದಿದೆ.