ಉಪ ಚುನಾವಣೆ ಕುರಿತು ಮಾತನಾಡಿದ ಅವರು, ಧಂಗೇಕರ್ ಗೆಲ್ಲುತ್ತಾರೆ ಎಂಬ ವಿಶ್ವಾಸವಿರಲಿಲ್ಲ. ಬಿಜೆಪಿ ಮಾಜಿ ಶಾಸಕ ಗಿರಿಶ್ ಬಾಪತ್ ಅವರು ಈ ಭಾಗದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಅದರ ನಡುವೆಯೂ ಜನರು, ಎಂವಿಎ ಅಭ್ಯರ್ಥಿಯ ಕೆಲಸವನ್ನು ಗಮನಿಸಿದ್ದಾರೆ ಎಂದರು. ಹಾಗೆಯೇ, ಎಂವಿಎ ಮೈತ್ರಿಕೂಟವು ಮುಂಬರುವ ಚುನಾವಣೆಗಳಲ್ಲಿಯೂ ಒಂದಾಗಿ ಕಣಕ್ಕಿಳಿಯಲಿದೆ ಎಂದು ಒತ್ತಿ ಹೇಳಿದರು.