ಪ್ರಕರಣದ ವಿಚಾರಣೆ ನಡೆಸಿದ ಅಮರಾವತಿ ಜಿಲ್ಲಾ ನ್ಯಾಯಾಧೀಶರಾದ ಉರ್ಮಿಳಾ ಜೋಶಿ ಅವರು ಠಾಕೂರ್ ಸೇರಿದಂತೆ ಅವರ ಚಾಲಕ ಸಾಗರ್ ಸುರೇಶ್ ಖಂಡೇಕರ್ ಹಾಗೂ ಬೆಂಬಲಿಗರಾದ ಶರದ್ ಕಾಶಿರಾವ್ ಜವಾನ್ಲಾಲ್ ಹಾಗೂ ರಾಜು ಕಿಸಾನ್ ಇನ್ಗಲ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿ, ತಲಾ ₹15 ಸಾವಿರ ದಂಡ ವಿಧಿಸದ್ದಾರೆ.