‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ಇತರ ಕಾರ್ಯಗಳಿಗಾಗಿ ಮೋದಿ ಅವರಿಗೆ ಗೌರವ ಸಲ್ಲಿಸಲು ದೇಗುಲ ನಿರ್ಮಿಸಿದ್ದೇನೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ 370ನೇ ವಿಧಿ ರದ್ಧತಿ, ರಾಮ ಮಂದಿರ ನಿರ್ಮಾಣ, ತ್ರಿವಳಿ ತಲಾಖ್ ನಿಷೇಧ ಸೇರಿದಂತೆ ಹಲವು ಮಹತ್ವದ ಅಭಿವೃದ್ಧಿ ಕಾರ್ಯಗಳನ್ನು ಅವರು ಮಾಡಿದ್ದಾರೆ’ ಎಂದು ಮುಂಡೆ ಹೇಳಿದ್ದರು.