‘ಮಹಾ ವಿಕಾಸ್ ಅಘಾಡಿ ಸರ್ಕಾರ ಉಳಿಸಲು ಮುಂದಾದರೆ ಶರದ್ ಪವಾರ್ ಮನೆಗೆ ಹೋಗಲು ಬಿಡುವುದಿಲ್ಲ, ದಾರಿಯಲ್ಲೇ ತಡೆಯುತ್ತೇವೆ ಎಂದು ಕೇಂದ್ರ ಸಚಿವರೊಬ್ಬರು ಹೇಳಿದ್ದಾರೆ. ಸರ್ಕಾರ ಉಳಿಯುತ್ತದೆ ಅಥವಾ ಉರುಳುತ್ತದೆ. ಆದರೆ ಶರದ್ ಪವಾರ್ ಅವರಂಥ ನಾಯಕರ ವಿರುದ್ಧ ಇಂಥ ಹೇಳಿಕೆ ಸ್ವೀಕಾರಾರ್ಹವಲ್ಲ’ ಎಂದು ಸಂಜಯ್ ರಾವುತ್ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.