‘ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೋತಿಹಾರಿ ಪ್ರದೇಶದ ಚರಕ ಪಾರ್ಕ್ನಲ್ಲಿದ್ದ ಗಾಂಧಿ ಪ್ರತಿಮೆಯನ್ನು ಕಿಡಗೇಡಿಗಳು ಧ್ವಂಸಗೊಳಿಸಿ ನೆಲದ ಮೇಲೆ ಎಸೆದುಹೋಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಿಡಿಗೇಡಿಗಳ ಬಂಧನಕ್ಕೆ ಕ್ರಮ ವಹಿಸಲಾಗಿದೆ’ ಎಂದು ಚಂಪಾರಣ್ಯ ಜಿಲ್ಲಾಧಿಕಾರಿ ಶೀರ್ಷತ್ ಕಪಿಲ್ ಅಶೋಕ್ ಅವರು ತಿಳಿಸಿದ್ದಾರೆ.