ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಮಹಾರಾಷ್ಟ್ರಕ್ಕೆ ಕಾಂಗ್ರೆಸ್‌ ವೀಕ್ಷಕರಾಗಿ ಖರ್ಗೆ ನೇಮಕ

Last Updated 5 ಜೂನ್ 2022, 14:29 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆಗೆ ಜೂನ್‌ 10 ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿಮಲ್ಲಿಕಾರ್ಜುನ ಖರ್ಗೆ ಅವರನ್ನು ಮಹಾರಾಷ್ಟ್ರಕ್ಕೆ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಸೂಚನೆ ನೀಡಿದ್ದು, ಭೂಪೇಶ್ ಬಘೇಲ್ ಮತ್ತು ರಾಜೀವ್ ಶುಕ್ಲಾ ಅವರನ್ನು ಹರಿಯಾಣಕ್ಕೆ ಹಾಗೂ ಪವನ್ ಕುಮಾರ್ ಬನ್ಸಾಲ್ ಮತ್ತು ಟಿ.ಎಸ್.ಸಿಂಗ್ ದೇವ್ ಅವರನ್ನು ರಾಜಸ್ಥಾನಕ್ಕೆ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT