ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಹರೂ ಸ್ಮರಣೆ: ಮಲ್ಲಿಕಾರ್ಜುನ ಖರ್ಗೆ, ಸೋನಿಯಾ, ಬೊಮ್ಮಾಯಿ ಅವರಿಂದ ಪುಷ್ಪ ನಮನ

Last Updated 14 ನವೆಂಬರ್ 2022, 5:17 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜವಾಹರ­ಲಾಲ್‌ ನೆಹರೂ ಜನ್ಮ­ದಿನಾಚರಣೆ ದಿನವಾದ ಸೋಮವಾರಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿನೆಹರೂ ಅವರ ಸ್ಮಾರಕಕ್ಕೆ ಪುಷ್ಪ­ನಮನ ಸಲ್ಲಿಸಿದರು.

ಯಮುನಾ ನದಿ ತೀರದ ಶಾಂತಿ­ವನ­ದಲ್ಲಿರುವನೆಹರೂ ಅವರ ಸ್ಮಾರಕಕ್ಕೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರುಪುಷ್ಪ­ನಮನ ಸಲ್ಲಿಸಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಹರೂ ಜನ್ಮದಿನಾಚರಣೆ ನಿಮಿತ್ತ ಅವರ ಫೋಟೊಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸಾಮಾಜಿಕ ಜಾಲತಾಣಗಳಲ್ಲೂ ಕಾಂಗ್ರೆಸ್‌ ನಾಯಕರು, ಮುಖಂಡರು ಸೇರಿದಂತೆ ಅಭಿಮಾನಿಗಳು ನೆಹರೂ ಅವರನ್ನು ಸ್ಮರಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್‌ ಮಾಡಿ ನೆಹರೂ ಸ್ಮರಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT