ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಪಿಪಿ) ಪಕ್ಷದಿಂದ ಹೀನಾಯ ಹಾಗೂ ಅವಮಾನಕರ ಸೋಲನ್ನು ಅರಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಮೂಲಕ ದೆಹಲಿಯನ್ನು ಆಳಲು ಮುಂದಾಗಿದೆ. ಇದುವೇ ಜಿಎನ್ಸಿಟಿಡಿ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಗಳ ನೈಜ ಉದ್ದೇಶ ಎಂದು ಉಲ್ಲೇಖಿಸಿದ್ದಾರೆ.