'ಪಿಎಂ ಆವಾಸ್ ಯೋಜನೆ', 'ಉಜ್ವಲ ಯೋಜನೆ', 'ಆಯುಷ್ಮಾನ್ ಭಾರತ್' ಮತ್ತು 'ಕಿಸಾನ್ ಸಮ್ಮಾನ್ ನಿಧಿ' ಮುಂತಾದ ಕೇಂದ್ರ ಯೋಜನೆಗಳ ಪ್ರಯೋಜನಗಳನ್ನು ತಮ್ಮ ರಾಜ್ಯದ ಜನರು ಗಿಟ್ಟಿಸಬಹುದಾದರೆ ಪಶ್ಚಿಮ ಬಂಗಾಳದ ಜನರು ಈ ಪ್ರಯೋಜನಗಳಿಂದ ಏಕೆ ವಂಚಿತರಾಗುತ್ತಿದ್ದಾರೆ? ಇದರರ್ಥ ಪಶ್ಚಿಮ ಬಂಗಾಳದ ಅಭಿವೃದ್ಧಿಯ ಬಗ್ಗೆ ಟಿಎಂಸಿಗೆ ಖಾಳಜಿಯಿಲ್ಲ ಎಂದು ಹೇಳಿದ್ದಾರೆ.