ಪರಿಸ್ಥಿತಿಯನ್ನು ನಿರಾತಂಕಗೊಳಿಸಲು ಹಾಗೂ ಹುಲಿಯನ್ನು ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ. 50 ಕ್ಯಾಮೆರಾಗಳ ಮೂಲಕ ಕಣ್ಗಾವಲು ಇರಿಸಲಾಗಿದೆ. 120 ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸುತ್ತಲಿನ 20 ಗ್ರಾಮಗಳ ಜನರಿಗೆ ತೀರ ಅನಿವಾರ್ಯದ ಸದಂರ್ಭಗಳನ್ನು ಹೊರತು ಪಡಿಸಿ, ಕಾಡಿಗೆ ಹೋಗದಿರಲು ಸೂಚಿಸಲಾಗಿದೆ ಎಂದು ಸಿಂಘಾಲ್ ತಿಳಿಸಿದ್ದಾರೆ.