14 ದಿನಗಳ ನ್ಯಾಯಾಂಗ ಬಂಧನಕ್ಕೆ ಕರೆದೊಯ್ದ ನಂತರ ಆತನ ವಿಚಾರಣೆ ನಡೆಸಲಾಗುತ್ತಿದೆ. ತನ್ನ ಹೆಂಡತಿಯನ್ನು ವಂಚಿಸಿ ಸುಮಾರು 1.75 ಕೋಟಿ ರೂ.ಗಳ ಮೌಲ್ಯದ ನಗದು ಮತ್ತು ಆಭರಣಗಳನ್ನು ದೋಚಿದ್ದಾರೆ ಎಂದು ರಿಷಿಕೇಶದ ಪ್ರಸಿದ್ಧ ಆಭರಣ ವ್ಯಾಪಾರಿ ಹಿತೇಂದ್ರ ಪನ್ವಾರ್ ಅವರು ನೀಡಿದ ದೂರಿನ ಆಧಾರದ ಅನಿಮೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡಿಎಸ್ಪಿ ತಿಳಿಸಿದ್ದಾರೆ.