<p><strong>ಹೈದರಾಬಾದ್: </strong>ಓದುವುದರ ಮೇಲೆ ಗಮನಹರಿಸಿದ 10 ವರ್ಷದ ತನ್ನ ಪುತ್ರನ ವಿರುದ್ಧ ಕೋಪಗೊಂಡ ವ್ಯಕ್ತಿಯೊಬ್ಬರು, ಬಾಲಕನ ಮೇಲೆ ಟರ್ಪಂಟೈನ್ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.</p>.<p>‘ದೇಹದ ಶೇ 60 ಭಾಗ ಸುಟ್ಟುಹೋಗಿದ್ದು, ಬಾಲಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<p>ಕುಕಟ್ಪಲ್ಲಿ ವಸತಿ ಮಂಡಳಿ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಕಾರ್ಮಿಕನಾಗಿ ದುಡಿಯುತ್ತಿರುವ ಬಾಲಕನ ತಂದೆ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ಓದುವುದರ ಮೇಲೆ ಗಮನಹರಿಸಿದ 10 ವರ್ಷದ ತನ್ನ ಪುತ್ರನ ವಿರುದ್ಧ ಕೋಪಗೊಂಡ ವ್ಯಕ್ತಿಯೊಬ್ಬರು, ಬಾಲಕನ ಮೇಲೆ ಟರ್ಪಂಟೈನ್ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.</p>.<p>‘ದೇಹದ ಶೇ 60 ಭಾಗ ಸುಟ್ಟುಹೋಗಿದ್ದು, ಬಾಲಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<p>ಕುಕಟ್ಪಲ್ಲಿ ವಸತಿ ಮಂಡಳಿ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಕಾರ್ಮಿಕನಾಗಿ ದುಡಿಯುತ್ತಿರುವ ಬಾಲಕನ ತಂದೆ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>