<p>ಕೊಯಮತ್ತೂರು: ಆರ್ಎಸ್ಎಸ್ ಮುಖಂಡರೊಬ್ಬರ ಇಲ್ಲಿನ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಮೊಹಮ್ಮದ್ ಶಫಿ ಬಂಧಿತ ಆರೋಪಿ. ಬಂಧಿತನ ಇಬ್ಬರು ಸಹಚರರಿಗಾಗಿ ಶೋಧ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಕೋವೈಪುದೂರು ಎಂಬಲ್ಲಿ ಕಳೆದ ವರ್ಷ ಸೆಪ್ಟೆಂಬರ್ 22ರಂದು ಈ ಘಟನೆ ನಡೆದಿತ್ತು. ಪಿಎಫ್ಐ ನಿಷೇಧಿಸಿದ ಬೆನ್ನಲ್ಲೇ ಒಟ್ಟು ಆರು ಕಡೆಗಳಲ್ಲಿ ಕಲ್ಲು ತೂರಾಟ ಹಾಗೂ ಬಾಂಬ್ ಎಸೆದ ಘಟನೆಗಳು ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಯಮತ್ತೂರು: ಆರ್ಎಸ್ಎಸ್ ಮುಖಂಡರೊಬ್ಬರ ಇಲ್ಲಿನ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಮೊಹಮ್ಮದ್ ಶಫಿ ಬಂಧಿತ ಆರೋಪಿ. ಬಂಧಿತನ ಇಬ್ಬರು ಸಹಚರರಿಗಾಗಿ ಶೋಧ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಕೋವೈಪುದೂರು ಎಂಬಲ್ಲಿ ಕಳೆದ ವರ್ಷ ಸೆಪ್ಟೆಂಬರ್ 22ರಂದು ಈ ಘಟನೆ ನಡೆದಿತ್ತು. ಪಿಎಫ್ಐ ನಿಷೇಧಿಸಿದ ಬೆನ್ನಲ್ಲೇ ಒಟ್ಟು ಆರು ಕಡೆಗಳಲ್ಲಿ ಕಲ್ಲು ತೂರಾಟ ಹಾಗೂ ಬಾಂಬ್ ಎಸೆದ ಘಟನೆಗಳು ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>