ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ವಿರುದ್ಧದ ಎಲ್ಲಾ ಬೆದರಿಕೆಗಳನ್ನು ತಮ್ಮ ನೇತೃತ್ವದ ರಾಜ್ಯ ಗೃಹ ಇಲಾಖೆಯು ಅರಿತುಕೊಂಡಿದೆ. ಮುಖ್ಯಮಂತ್ರಿಗಳ ಭದ್ರತೆ ಮತ್ತಿತರ ಅಂಶಗಳ ಬಗ್ಗೆ ಸಂಪೂರ್ಣ ಗಮನ ಹರಿಸುತ್ತಿದ್ದು, ಸಿಎಂ ಭದ್ರತೆ ಅತ್ಯಂತ ಮಹತ್ವದ್ದಾಗಿದೆ. ನಿನ್ನೆ ಸಿಎಂಗೆ ಧಮ್ಕಿ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದರು.