'ಜೈಲುಗಳ ಬಗ್ಗೆ, ಕುಣಿಕೆಯ ಬಗ್ಗೆ ನಮಗೆ ಭಯವಿಲ್ಲ. ನಮ್ಮವರ ವಿರುದ್ಧ ಅವರು ಸಾಕಷ್ಟು ಪ್ರಕರಣಗಳನ್ನು ಸೃಷ್ಟಿಸಲಿದ್ದಾರೆ. ಪಂಜಾಬ್ನಲ್ಲಿ ಗೆದ್ದ ಬಳಿಕ ಎಎಪಿ ಬೆಳೆಯುತ್ತಿದೆ. ನಾವು ರಾಷ್ಟ್ರಮಟ್ಟದಲ್ಲಿ ಬೆಳೆಯುವುದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ. ಆದರೆ, ನಮ್ಮನ್ನು ಯಾವುದೂ ತಡೆಯಲಾರದು' ಎಂದು ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.