<p><strong>ನವದೆಹಲಿ:</strong> ದೆಹಲಿಯ ‘ನ್ಯೂ ಅಶೋಕ ನಗರ’ದ ಮೂರು ಮಹಡಿಯ ಕಟ್ಟಡವೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಧ್ಯಾಹ್ನ 3.34ರ ವೇಳೆಗೆ ಕಟ್ಟದಲ್ಲಿ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಕರೆ ಬಂದಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.</p>.<p><a href="https://www.prajavani.net/district/belagavi/horticulture-department-officer-files-complaint-accused-woman-says-officer-is-my-husband-955733.html" itemprop="url">ಅತ್ಯಾಚಾರ ಆರೋಪ ಪ್ರಕರಣ: ದೂರು ದಾಖಲಿಸಿದರಾಜಕುಮಾರ ನನ್ನ ಗಂಡ ಎಂದ ಯುವತಿ </a></p>.<p>‘ಅಗ್ನಿಶಾಮಕ ದಳದ ಐದು ವಾಹನಗಳು ಸ್ಥಳಕ್ಕೆ ಧಾವಿಸಿವೆ. ಈವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ’ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.</p>.<p>ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದನ್ನು ಪತ್ತೆಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಈವರೆಗೆ ಸಾವು–ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p><a href="https://www.prajavani.net/district/hasana/elephant-killing-case-maneka-gandhi-basavaraj-bommai-prajwal-revanna-955741.html" itemprop="url">ಆನೆ ಹತ್ಯೆ ಆರೋಪಿ ರಕ್ಷಣೆಗೆ ಪ್ರಜ್ವಲ್ ರೇವಣ್ಣ ಯತ್ನ ಆರೋಪ: ಸಿಎಂಗೆ ಮನೇಕಾ ಪತ್ರ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ‘ನ್ಯೂ ಅಶೋಕ ನಗರ’ದ ಮೂರು ಮಹಡಿಯ ಕಟ್ಟಡವೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಧ್ಯಾಹ್ನ 3.34ರ ವೇಳೆಗೆ ಕಟ್ಟದಲ್ಲಿ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಕರೆ ಬಂದಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.</p>.<p><a href="https://www.prajavani.net/district/belagavi/horticulture-department-officer-files-complaint-accused-woman-says-officer-is-my-husband-955733.html" itemprop="url">ಅತ್ಯಾಚಾರ ಆರೋಪ ಪ್ರಕರಣ: ದೂರು ದಾಖಲಿಸಿದರಾಜಕುಮಾರ ನನ್ನ ಗಂಡ ಎಂದ ಯುವತಿ </a></p>.<p>‘ಅಗ್ನಿಶಾಮಕ ದಳದ ಐದು ವಾಹನಗಳು ಸ್ಥಳಕ್ಕೆ ಧಾವಿಸಿವೆ. ಈವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ’ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.</p>.<p>ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದನ್ನು ಪತ್ತೆಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<p>ಈವರೆಗೆ ಸಾವು–ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p><a href="https://www.prajavani.net/district/hasana/elephant-killing-case-maneka-gandhi-basavaraj-bommai-prajwal-revanna-955741.html" itemprop="url">ಆನೆ ಹತ್ಯೆ ಆರೋಪಿ ರಕ್ಷಣೆಗೆ ಪ್ರಜ್ವಲ್ ರೇವಣ್ಣ ಯತ್ನ ಆರೋಪ: ಸಿಎಂಗೆ ಮನೇಕಾ ಪತ್ರ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>