ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ ರಾಮ ಮಂದಿರದಲ್ಲಿ ರಾವಣನ ಪ್ರತಿಮೆ ನಿರ್ಮಿಸಿ: ಪ್ರಧಾನಿಗೆ ಪತ್ರ

Last Updated 22 ಜನವರಿ 2021, 19:41 IST
ಅಕ್ಷರ ಗಾತ್ರ

ಮಥುರಾ: ‘ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ರಾಮ ಮಂದಿರದಲ್ಲಿ ರಾವಣನ ಪ್ರತಿಮೆಯನ್ನು ನಿರ್ಮಿಸಬೇಕು’ ಎಂದು ಲಂಕೇಶ್‌ ಭಕ್ತ ಮಂಡಳಿ ಶುಕ್ರವಾರ ಒತ್ತಾಯಿಸಿದೆ.

ಈ ಸಂಬಂಧ ಮಂಡಳಿಯು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಿಗೆ ಪತ್ರವನ್ನೂ ಬರೆದಿದೆ.

‘ಪ್ರತಿಮೆ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಲಂಕೇಶ್‌ ಭಕ್ತ ಮಂಡಳಿಯೇ ಭರಿಸಲಿದೆ’ ಎಂದು ಮಂಡಳಿಯ ಅಧ್ಯಕ್ಷ ಓಂವೀರ್‌ ಸಾರಸ್ವತ್‌ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT