ನವದೆಹಲಿ: ‘ಆಂಜನೇಯ ದೇವರ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ. ಕೋವಿಡ್ ಪಿಡುಗಿನ ವಿರುದ್ಧ ಹೋರಾಡಲು ನಮಗೆ ಶಕ್ತಿ ನೀಡಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರ್ಥಿಸಿದ್ದಾರೆ.
ದೇಶದ ಜನತೆಗೆ ಹನುಮ ಜಯಂತಿಯ ಶುಭ ಕೋರಿರುವ ಅವರು, ‘ಈ ಶುಭ ಸಂದರ್ಭದಲ್ಲಿ ನಾವು ಆಂಜನೇಯನ ಸಹಾನುಭೂತಿ ಮತ್ತು ಸಮರ್ಪಣಾ ಮನೋಭಾವವನ್ನು ನೆನಪಿಸಿಕೊಳ್ಳೋಣ. ಕೋವಿಡ್ ವಿರುದ್ಧ ಹೋರಾಡಲು ಅವರು ನಮಗೆ ಶಕ್ತಿ ನೀಡಲಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
हनुमान जयंती का पावन अवसर भगवान हनुमान की करुणा और समर्पण भाव को याद करने का दिन है। मेरी कामना है कि कोरोना महामारी के खिलाफ जारी लड़ाई में निरंतर उनका आशीर्वाद प्राप्त होता रहे। साथ ही उनके जीवन और आदर्शों से हमेशा प्रेरणा मिलती रहे।