‘ರಾಷ್ಟ್ರ ರಾಜಧಾನಿಯಲ್ಲಿ ಗಲಭೆ ನಡೆದಾಗ ಕೇಜ್ರಿವಾಲ್ ನಾಪತ್ತೆಯಾಗಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಹೀನ್ಬಾಗ್ನಲ್ಲಿ ಪ್ರತಿಭಟನೆ ಮಾಡುತ್ತಿದ್ದವರ ವಿರುದ್ದ ಮಾತನಾಡಿದರು. ಕೋವಿಡ್ 19ನಿಂದ ಆಮ್ಲಜನಕ ಹಾಗೂ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಕಷ್ಟಪಡುತ್ತಿರುವಾಗ, ತಬ್ಲೀಘಿಗಳಿಂದ ಕೊರೊನಾವೈರಸ್ ಹರಡಿತು ಎಂದು ವಿಷ ಉಗುಳಿದರು‘ ಎಂದು ಓವೈಸಿ ಕಿಡಿಕಾರಿದ್ದಾರೆ.