‘ಕಾಶ್ಮೀರದಲ್ಲಿ ನಡೆಯುತ್ತಿರುವ ದಬ್ಬಾಳಿಕೆಯ ಆಡಳಿತವನ್ನು ಮರೆಮಾಚಲು ಭಾರತ ಸರ್ಕಾರ ಪ್ರಯತ್ನಿಸುತ್ತಿದೆ. 16 ವರ್ಷದ ಯುವಕನನ್ನು ಹತ್ಯೆಗೈದು, ಆತುರದಲ್ಲಿ ಆತನ ದೇಹವನ್ನು ಮಣ್ಣು ಮಾಡಲಾಯಿತು. ಆತನ ಕುಟುಂಬದವರಿಗೆ ಅಂತಿಮ ವಿಧಿವಿಧಾನಗಳನ್ನು ಮಾಡಲು ಕೂಡ ಅವಕಾಶ ನೀಡಲಾಗಿಲ್ಲ’ಎಂದು ಅವರು ಟ್ವಿಟರ್ನಲ್ಲಿ ದೂರಿದ್ದಾರೆ.