‘ನಿಮ್ಮ ಹೇಳಿಕೆಯಿಂದ ನಮ್ಮ ಕಕ್ಷಿದಾರರು ಕಳೆದುಕೊಂಡಿರುವ ಸಮಾಜದಲ್ಲಿನ ಸ್ಥಾನಮಾನ ಮತ್ತು ಗಳಿಸಿರುವ ಉತ್ತಮ ಹೆಸರನ್ನು ಯಾವ ಮೊತ್ತದ ಹಣವೂ ತುಂಬಿಕೊಡಲು ಸಾಧ್ಯವಿಲ್ಲ. ಆದರೂ ಅವರು ತಮ್ಮ ಮಾನಹಾನಿಗೆ ಪರಿಹಾರವಾಗಿ ನಿಮ್ಮ ಮೇಲೆ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ’ ಎಂದು ಮೆಹಬೂಬಾ ಅವರ ಪರ ವಕೀಲ ಅನಿಲ್ ಸೇಥಿ ನೋಟಿಸ್ನಲ್ಲಿ ಹೇಳಿದ್ದಾರೆ.