‘ಇಬ್ಬರು ಪ್ರಸಿದ್ಧ ಅರ್ಥಶಾಸ್ತ್ರಜ್ಞರು ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರೆ ಈ ದೇಶದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯ ಎಷ್ಟಿದೆ ಎಂಬುದು ಗೊತ್ತಾಗುತ್ತದೆ. ದೇಶದಾದ್ಯಂತ ಏಕರೂಪವನ್ನು ಹೇರುವ ಪ್ರಯತ್ನ ನಡೆಯುತ್ತಿದ್ದು, ದೇಶದ ಜನರು ಇದನ್ನು ತೀವ್ರವಾಗಿ ವಿರೋಧಿಸಬೇಕು’ ಎಂದು ಹೇಳಿದ್ದಾರೆ.