ಡಿ. 14ರಂದು ಹಾಜರಾಗಿ, ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ, ರಾಜಕೀಯ ಹಿಂಸಾಚಾರ ಮತ್ತು ಇತರ ಅಪರಾಧಗಳನ್ನು ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ವಿವರಣೆ ನೀಡುವಂತೆ ಮುಖ್ಯಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ, ಡಿಜಿಪಿ ವೀರೇಂದ್ರ ಅವರಿಗೆ ಸೂಚಿಸಲಾಗಿದೆ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.