ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರ ದಾಳಿ: ಹುತಾತ್ಮರಾದ ಭದ್ರತಾ ಸಿಬ್ಬಂದಿ

Last Updated 26 ನವೆಂಬರ್ 2020, 11:30 IST
ಅಕ್ಷರ ಗಾತ್ರ

ಶ್ರೀನಗರ: ನಗರದ ಹೊರವಲಯದಲ್ಲಿರುವ ಪರಿಂಪೋರಾದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ತ್ವರಿತ ಕಾರ್ಯಪಡೆ ತಂಡದ (ಕ್ಯುಆರ್‌ಟಿ) ಇಬ್ಬರು ಭದ್ರತಾ ಸಿಬ್ಬಂದಿ ಗುರುವಾರ ಮೃತಪಟ್ಟಿದ್ದಾರೆ.

ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರ ಪತ್ತೆಗೆ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT