‘ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆಗೆ ಮಾಹಿತಿ ನೀಡಲು ಬಂದಿದ್ದ ಐವರು ಗ್ರಾಮಸ್ಥರು ಉಗ್ರರಿರುವ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದರಿಂದ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಗ್ರಾಮಸ್ಥರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ’ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.