ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಒಸಿ ಮೂಲಕ ಒಳನುಸುಳುವಿಕೆಗೆ ಯತ್ನ: ಓರ್ವ ಉಗ್ರನ ಹತ್ಯೆ

Last Updated 16 ಫೆಬ್ರುವರಿ 2023, 7:42 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಒಳನುಸುಳುವಿಕೆಗೆ ಪ್ರಯತ್ನಿಸಿದ್ದ ಓರ್ವ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಡರಾತ್ರಿ ಕುಪ್ವಾರ ಪೊಲೀಸರಿಗೆ ಲಭಿಸಿದ ನಿಖರ ಮಾಹಿತಿ ಆಧಾರದ ಮೇಲೆ ಜಂಟಿ ಸೇನಾ ತಂಡ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ, ಸೈದಾಪುರ ಪ್ರದೇಶದಲ್ಲಿ ಓರ್ವ ಉಗ್ರಗಾಮಿಯನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಟ್ಟೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಆ ಪ್ರದೇಶದಲ್ಲಿ ಸಂಶೋಧನಾ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT