'ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿದ್ದೇನೆ' ಎಂಬ ಸಚಿವ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, 'ಪರೀಕ್ಷೆ ಬರೆದವರ ಬಳಿಯೇ ಫಲಿತಾಂಶ ಏನಾಯಿತು ಎಂದು ಕೇಳಬೇಕು. ಅವರು ಯಾವ ಹಿನ್ನಲೆಯಲ್ಲಿ ಆ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಯೋಗೇಶ್ವರ್ ಜತೆ ಬಂದಿಲ್ಲ' ಎಂದು ರವಿ ತಿಳಿಸಿದ್ದಾರೆ.