<p class="title"><strong>ಜೈಪುರ:</strong> ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ವಿಸ್ತೃತ ತನಿಖೆಗೆ ಆದೇಶಿಸಿದ್ದಾರೆ.</p>.<p>‘16 ವರ್ಷದ ಬಾಲಕಿಯ ಮೇಲೆಮೂವರು ಅತ್ಯಾಚಾರ ನಡೆಸಿ ಬಳಿಕ ಯುವತಿಯನ್ನು ಬಾವಿಗೆ ಎಸೆದಿದ್ದು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುತ್ತಿದ್ದು ಈ ಸಂಬಂಧ ಸೋಮವಾರ ಸಂತ್ರಸ್ತೆಯ ತಂದೆಯ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ, ಇದಾದ ಬಳಿಕ ತನ್ನ ಹೇಳಿಕೆ ಬದಲಿಸಿರುವ ಬಾಲಕಿಯ ತಂದೆ ಯಾರನ್ನೂ ಆರೋಪಿಗಳು ಎಂದು ಹೆಸರಿಸಿಲ್ಲ. ಇದು ಅತ್ಯಾಚಾರ ಪ್ರಕರಣವಲ್ಲ. ಸಹೋದರಿಯೊಂದಿಗೆ ಜಗಳವಾಡಿದ ಬಳಿಕ ಬಾವಿಗೆ ಹೋಗಿ ಬಿದ್ದಿದ್ದಾಳೆ’ ಎಂದುಹೇಳಿಕೆ ನೀಡಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/toolkit-issue-rahul-gandhi-says-truth-remains-unafraid-833205.html" target="_blank">ಟೂಲ್ ಕಿಟ್ ವಿವಾದ: 'ಸತ್ಯಕ್ಕೆ ಎಂದಿಗೂ ಭಯವಿರುವುದಿಲ್ಲ' ಎಂದ ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜೈಪುರ:</strong> ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ವಿಸ್ತೃತ ತನಿಖೆಗೆ ಆದೇಶಿಸಿದ್ದಾರೆ.</p>.<p>‘16 ವರ್ಷದ ಬಾಲಕಿಯ ಮೇಲೆಮೂವರು ಅತ್ಯಾಚಾರ ನಡೆಸಿ ಬಳಿಕ ಯುವತಿಯನ್ನು ಬಾವಿಗೆ ಎಸೆದಿದ್ದು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುತ್ತಿದ್ದು ಈ ಸಂಬಂಧ ಸೋಮವಾರ ಸಂತ್ರಸ್ತೆಯ ತಂದೆಯ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ, ಇದಾದ ಬಳಿಕ ತನ್ನ ಹೇಳಿಕೆ ಬದಲಿಸಿರುವ ಬಾಲಕಿಯ ತಂದೆ ಯಾರನ್ನೂ ಆರೋಪಿಗಳು ಎಂದು ಹೆಸರಿಸಿಲ್ಲ. ಇದು ಅತ್ಯಾಚಾರ ಪ್ರಕರಣವಲ್ಲ. ಸಹೋದರಿಯೊಂದಿಗೆ ಜಗಳವಾಡಿದ ಬಳಿಕ ಬಾವಿಗೆ ಹೋಗಿ ಬಿದ್ದಿದ್ದಾಳೆ’ ಎಂದುಹೇಳಿಕೆ ನೀಡಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/toolkit-issue-rahul-gandhi-says-truth-remains-unafraid-833205.html" target="_blank">ಟೂಲ್ ಕಿಟ್ ವಿವಾದ: 'ಸತ್ಯಕ್ಕೆ ಎಂದಿಗೂ ಭಯವಿರುವುದಿಲ್ಲ' ಎಂದ ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>