ಶಾಲೆಯಿಂದ ಮನೆಗೆ ಮರಳುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯನ್ನು ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಕೃಷಿ ಜಮೀನೊಂದಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಪ್ರತಿರೋಧ ಒಡ್ಡಿದ್ದಕ್ಕಾಗಿ ಆಕೆಗೆ ಚಾಕುವಿನಿಂದ ಚುಚ್ಚಿ ಗಾಯಗೊಳಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.