ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ಕೋಟ್ಯಂತರ ಜನರು ದೇವರ ಮೇಲಿನ ಭಕ್ತಿ ಮತ್ತು ನಂಬಿಕೆಯಿಂದ ದೇವರ ಪಾದಗಳಲ್ಲಿ ತಮ್ಮ ಕಾಣಿಕೆಯನ್ನು ಅರ್ಪಿಸಿದ್ದಾರೆ. ಆ ದೇಣಿಗೆಯ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ಅನ್ಯಾಯ ಹಾಗೂ ಪಾಪ. ಅಷ್ಟೇ ಅಲ್ಲ, ಭಕ್ತರು ಇಟ್ಟಿರುವ ನಂಬಿಕೆಗೆ ಮಾಡಿದ ಅವಮಾನ‘ ಎಂದು ಹೇಳಿದ್ದಾರೆ.