ಗಡಿ ಕಾಯಲು ಉಭಯ ರಾಜ್ಯಗಳು ತಮ್ಮ ಅರಣ್ಯ ಮತ್ತು ಪೊಲೀಸ್ ಪಡೆಗಳನ್ನು ನಯೋಜಿಸಬಾರದು. ಸಂಘರ್ಷಕ್ಕೆ ಅವಕಾಶ ಕಲ್ಪಿಸಬಾರದು. ಅಸ್ಸಾಂ–ಮಿಜೋರಾಂ ಗಡಿಭಾಗದ ಜಿಲ್ಲೆಗಳಾದ ಅಸ್ಸಾಂನ ಕರೀಂಗಂಜ್, ಹೈಲಾಕಂಡಿ ಮತ್ತು ಕಚಾರ್ ಹಾಗೂ ಮಿಜೋರಾಂನ ಮಮಿತ್ ಮತ್ತು ಕೊಲಸಿಬ್ ಜಿಲ್ಲೆಗಳಿಗೆ ಅನ್ವಯವಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.