‘ನಾವು ಭಾರತೀಯರು ಕೋವಿಡ್ ಪರಿಸ್ಥಿತಿಯಿಂದ ನರಳುತ್ತಿದ್ದೇವೆ. ದುರದೃಷ್ಟವಶಾತ್ ನಮಗೆ ಕೇಂದ್ರ ಸರ್ಕಾರವಿಲ್ಲ. ಸದ್ಯಕ್ಕೆ ನಮಗಿರುವುದು ಪಿ.ಆರ್ ಕಂಪನಿ, ಅದಕ್ಕೊಬ್ಬರು ಚುನಾವಣಾ ಪ್ರಚಾರಕರ್ತ. ಅವರು ನಿಷ್ಠುರ, ಲಜ್ಜೆಗೇಡಿತನದಿಂದ ಸಮೂಹದ ಮೇಲೆ ದುಃಖ ಮತ್ತು ವಿನಾಶವನ್ನು ಹೇರುತ್ತಿದ್ದಾರೆ’ ಎಂದು ಸಿಪಿಎಂ ಟೀಕಿಸಿದೆ.