‘ದೇಶದ ಅತ್ಯುತ್ತಮ ವೈರಾಣು ತಜ್ಞರಲ್ಲೊಬ್ಬರಾಗಿದ್ದ ಡಾ. ಶಾಹೀದ್ ಜಮೀಲ್ ಅವರು ರಾಜೀನಾಮೆ ಸಲ್ಲಿಸಿರುವುದು ನೋವಿನ ಸಂಗತಿ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದಲ್ಲಿ ಭಯವಿಲ್ಲದೆ ಮುಕ್ತವಾಗಿ ಮಾತನಾಡುವ ವೃತ್ತಿಪರರಿಗೆ ಸ್ಥಾನವಿಲ್ಲ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.