ಆನ್ಲೈನ್ ಮೂಲಕ ನಡೆದ ಪಿಎಂ–ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಧನಸಹಾಯ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬ ರೈತನಿಗೆಪ್ರತಿ ವರ್ಷ ₹ 6,000 ನೀಡುವ ಕೇಂದ್ರದ ಪಿಎಂ–ಕಿಸಾನ್ ಯೋಜನೆಯನ್ನು ಮಮತಾ ಬ್ಯಾನರ್ಜಿ ಸರ್ಕಾರ ಜಾರಿಗೊಳಿಸದ ಕಾರಣ ಪಶ್ಚಿಮ ಬಂಗಾಳದ 70 ಲಕ್ಷ ರೈತರಿಗೆ ಈ ಲಾಭ ಸಿಗದಂತಾಗಿದೆ. ಮಮತಾ ಅವರು ಪಶ್ಚಿಮ ಬಂಗಾಳವನ್ನು ನಾಶಗೊಳಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.