ಭಾಗವತ್ ಅವರು ಇತ್ತೀಚೆಗೆ ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ಚುನಾವಣಾ ಆಯೋಗದ ಮಾಜಿ ಆಯುಕ್ತ ಎಸ್.ವೈ. ಖುರೇಶಿ, ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಲೆಫ್ಟಿನೆಂಟ್ ಜನರಲ್ ಜಮೀರ್ ಉದ್ದೀನ್ ಶಾ, ಮಾಜಿ ಸಂಸದ ಶಾಹಿದ್ ಸಿದ್ದಿಕಿ ಮತ್ತು ವ್ಯಾಪಾರಿ ಸಯೀದ್ ಶೇರ್ವಾನಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.