ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಅವರು ವಕೀಲರಾಗಿದ್ದು, ಕಾರ್ಮಿಕ ನಾಯಕರಾಗಿ ತಮ್ಮ ಸಾರ್ವಜನಿಕ ಬದುಕು ಆರಂಭಿಸಿದ್ದು, ದಾದ್ರಾ, ನಗರ ಹವೇಲಿ ಕ್ಷೇತ್ರದಿಂದ ಮೊದಲ ಬಾರಿಗೆ 9ನೇ ಲೋಕಸಭೆಗೆ ಆಯ್ಕೆಯಾಗಿದ್ದರು. 2009 ಮತ್ತು 2014ರಲ್ಲಿ ಪರಾಜಿತರಾಗಿದ್ದರು. ಆದರೆ, 17ನೇ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.