ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 1ಕ್ಕೆ ಮುಂಗಾರು ಕೇರಳ ಪ್ರವೇಶ: ಭೂವಿಜ್ಞಾನ ಸಚಿವಾಲಯ

Last Updated 6 ಮೇ 2021, 16:06 IST
ಅಕ್ಷರ ಗಾತ್ರ

ನವದೆಹಲಿ: ನೈರುತ್ಯ ಮುಂಗಾರು ಜೂನ್‌ 1ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ.ರಾಜೀವನ್‌ ಗುರುವಾರ ಹೇಳಿದರು.

‘ಮುಂಗಾರು ಪ್ರವೇಶ ಕುರಿತು ಅಧಿಕೃತ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ಮೇ 15ರಂದು ನೀಡುವುದು’ ಎಂದು ಹೇಳಿದರು.

‘ಈ ಬಾರಿ ವಾಡಿಕೆಯಂತೆ ಮಳೆ ಬೀಳುವ ನಿರೀಕ್ಷೆ ಇದೆ’ ಎಂದು ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT