ಅಡ್ವೋಕೇಟ್ ಜನರಲ್ ದೇವಿದಾಸ್ ಪಂಗಂ ಅವರು ನ್ಯಾಯಮೂರ್ತಿಗಳಾದ ನಿತಿನ್ ಸಾಂಬ್ರೆ ಮತ್ತು ಮಹೇಶ್ ಸೋನಕ್ ಅವರಿದ್ದ ಪೀಠಕ್ಕೆ, ಆಮ್ಲಜನಕ ಟ್ರಾಲಿಗಳನ್ನು ಸಾಗಿಸುವ ಕ್ರಿಯೆಯಲ್ಲಿ ಟ್ರ್ಯಾಕ್ಟರ್ಗಳ ಬಳಕೆ ಆಗುತ್ತಿದ್ದು, ಇದರ ಜೊತೆಗೆ ಹೆಚ್ಚಿನ ಸಂಖ್ಯೆಯ ಸಿಲಿಂಡರ್ಗಳಿಗೆ ಸಂಪರ್ಕ ಕಲ್ಪಿಸುವಲ್ಲಿ ಸಮಸ್ಯೆಯಿದೆ ಎಂದು ತಿಳಿಸಿದರು.