ಛತ್ತೀಸ್ಗಢದಲ್ಲಿ ಮಾವೋವಾದಿಗಳೊಂದಿಗೆ ನಡೆದ ಘರ್ಷಣೆಯಲ್ಲಿ ಹುತಾತ್ಮರಾಗಿರುವ ಯೋಧರ ಬಲಿದಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ. ದೇಶವು ಅವರ ಬಲಿದಾನವನ್ನು ಎಂದಿಗೂ ಮರೆಯದು, ಅವರ ಕುಟುಂಬದ ಜತೆ ನಾವಿದ್ದೇವೆ. ವೈರಿಗಳ ವಿರುದ್ದದ ಹೋರಾಟ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.