<p><strong>ನವದೆಹಲಿ</strong>: ಸೆಪ್ಟೆಂಬರ್ 17ರಿಂದ ಆರಂಭಗೊಂಡು ಶನಿವಾರದವರೆಗೆ ನಡೆದ ರಕ್ತದಾನ ಅಮೃತ ಮಹೋತ್ಸವದಲ್ಲಿ 2.5 ಲಕ್ಷ ಮಂದಿ ರಕ್ತದಾನ ಮಾಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.</p>.<p>ರಾಷ್ಟ್ರೀಯ ರಕ್ತದಾನ ದಿನದ ಅಂಗವಾಗಿ ದೆಹಲಿಯ ಏಮ್ಸ್ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಕ್ತದಾನ ಅಮೃತ ಮಹೋತ್ಸವದ ಯಶಸ್ಸು ಅಮೂಲ್ಯ ಜೀವಗಳನ್ನು ಉಳಿಸುವಲ್ಲಿ ಸಹಕಾರಿಯಾಗಲಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸೆಪ್ಟೆಂಬರ್ 17ರಿಂದ ಆರಂಭಗೊಂಡು ಶನಿವಾರದವರೆಗೆ ನಡೆದ ರಕ್ತದಾನ ಅಮೃತ ಮಹೋತ್ಸವದಲ್ಲಿ 2.5 ಲಕ್ಷ ಮಂದಿ ರಕ್ತದಾನ ಮಾಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.</p>.<p>ರಾಷ್ಟ್ರೀಯ ರಕ್ತದಾನ ದಿನದ ಅಂಗವಾಗಿ ದೆಹಲಿಯ ಏಮ್ಸ್ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಕ್ತದಾನ ಅಮೃತ ಮಹೋತ್ಸವದ ಯಶಸ್ಸು ಅಮೂಲ್ಯ ಜೀವಗಳನ್ನು ಉಳಿಸುವಲ್ಲಿ ಸಹಕಾರಿಯಾಗಲಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>