ಹಿಂದೂಗಳ ಹೊಸ ವರ್ಷವಾದ 'ಚೈತ್ರ ಮಾಸದ ಪ್ರಾರಂಭ'ದ ಅಂಗವಾಗಿ ಶನಿವಾರ ಇಲ್ಲಿ ಆಯೋಜಿಸಲಾಗಿದ್ದ 'ಉಜ್ಜೈನಿ ಗೌರವ' ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ವರ್ಷಕ್ಕೆ ನಾವು ಹೊಸ ನಿರ್ಣಯ ಕೈಗೊಳ್ಳಬೇಕು.ಉಜ್ಜೈನಿಯಲ್ಲಿ ಈಗಾಗಲೇ ಇಂಗ್ಲಿಷ್ನಲ್ಲಿರುವ ಹೋಟೆಲ್ಗಳ ಹೆಸರುಗಳನ್ನು ಹಿಂದಿಯಲ್ಲಿ ಬರೆಸಬೇಕು. ನಮ್ಮ ಭಾಷೆ ಬೆಳೆಯುವುದರಿಂದ ನಮ್ಮ ಶೈಕ್ಷಣಿಕ ಮತ್ತು ತಾತ್ವಿಕ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದರು.