'ತೈಲ ಬೆಲೆ ಹೆಚ್ಚಳದಿಂದಾಗಿ ಜನರು ದುಬಾರಿ ಮೊತ್ತದ ವಾಹನಗಳನ್ನು ಮೂಲೆಯಲ್ಲಿರಿಸಿ, ಕೆಲಸ, ಕಾರ್ಯಗಳಿಗೆ ನಡೆದುಕೊಂಡು ಅಥವಾ ಸೈಕಲ್ ಅಂತೆಯೇ ನಾವೂ ಸಂಚರಿಸುವುದಕ್ಕೆ ಶುರು ಮಾಡಿದ್ದಾರೆ. ಸೈಕಲ್ ನಲ್ಲಿ ತೆರಳುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳುತ್ತಿದ್ದೇವೆ' ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ ಹೇಳಿದರು.