'ಜೈಲಿನಲ್ಲಿರುವ ಈ ಅಪರಾಧಿಗಳನ್ನು ಭೇಟಿಯಾಗಲು ಬಯಸುವವರು, ಅವರ ಆಹಾರ ಮತ್ತು ಭದ್ರತೆ ಸೇರಿದಂತೆ ಎಲ್ಲ ಆಯಾಮಗಳಲ್ಲಿಯೂ ಸಮಿತಿಯು ದಿನನಿತ್ಯ ಭದ್ರತಾ ಪರಿಶೀಲನೆ ನಡೆಸಲಿದೆ' ಎಂದು ಕಾರಾಗೃಹ ಇಲಾಖೆಯ ಉಸ್ತುವಾರಿಯೂ ಆಗಿರುವ ಮಿಶ್ರಾ ತಿಳಿಸಿದ್ದಾರೆ. ಅಲ್ಲದೆ, ಕೇಂದ್ರ ಕಾರಾಗೃಹದ ಸುತ್ತ ನಿಗಾ ವಹಿಸಲು ಮತ್ತು ಗಸ್ತು ಹೆಚ್ಚಿಸಲು ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.