ಅನುಪ್ಪುರ್, ಮಧ್ಯಪ್ರದೇಶ: ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ನರ್ಮದಾ ನದಿಯ ಪ್ರವಾಹದಿಂದ ಮುಳುಗಡೆಯಾಗಿದ್ದ ಹಿನ್ನೆಲೆಯಲ್ಲಿ, ಶವವೊಂದರ ಅಂತ್ಯಕ್ರಿಯೆ ಮಾಡಲು ಅಲ್ಲಿನ ಗ್ರಾಮಸ್ಥರ ಗುಂಪೊಂದು, ಶವವನ್ನು ರಬ್ಬರ್ ಟ್ಯೂಬ್ಗೆ ಕಟ್ಟಿ, ನದಿ ದಾಟಿಸಿದ ಘಟನೆಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ಥಾಡ್ಪಥರಾದಲ್ಲಿನಡೆದಿದೆ.