ರಾಜ್ಯಸಭೆಯಲ್ಲಿ ಗದ್ದಲ: ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳು ಭಾರಿ ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ಹಲವು ಬಾರಿ ಮುಂದೂಡಲಾಯಿತು. ಸಭಾಧ್ಯಕ್ಷರ ಪೀಠದ ಎದುರು ಜಮಾಯಿಸಿದ ಸದಸ್ಯರು, ಮಸೂದೆ ಮಂಡಿಸಲು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಅವಕಾಶ ನೀಡಲಿಲ್ಲ.ಟಿಆರ್ಎಸ್ ಸದಸ್ಯರುರೈತರ ವಿಷಯ ಮುಂದಿಟ್ಟುಕೊಂಡು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದರು.